ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...