Sunday, August 16, 2026

kagavada

ನರ್ಸ್ಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಬಹಿರಂಗ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ

Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ‌ ಶಾಸಕ ರಾಜು ಕಾಗೆ, ನರ್ಸ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img