Monday, March 23, 2026

Kagawad police station inspection

ಕಾಗವಾಡ ಠಾಣೆಗೆ ಉತ್ತರ ವಲಯ ಐಜಿಪಿ ಧಿಡಿರ್ ಭೇಟಿ

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು. ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img