Political News:
Feb:16: ಸದನ ಕಲಾಪದಲ್ಲಿ ಇಂದು ಪ್ರಸ್ತಾಪವಾದ ಅಶ್ವತ್ಥ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಕಲಾಪ ನಡೆಯುತ್ತಿದ್ದ ವೇಳೆ ಸ್ಪೀಕರ್ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಕಾಗೇರಿ ರಾಜಿನಾಮೆಗೆ ಅನೇಕರು ಮನವಿ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ವಿಧಾನಸಭೆಯ ಕಲಾಪ ನಡೆಯುತ್ತಿದ್ದಾಗ, ಮಾನ್ಯ ಶಾಸಕರಾದ ಯು.ಟಿ. ಖಾದರ್ ಅವರು ನಿನ್ನೆ ಮಂಡ್ಯದ ಬಹಿರಂಗ ಸಭೆಯೊಂದರಲ್ಲಿ ಸಚಿವರಾದ...
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ.14 ರಿಂದ ವರುಣನ ಆರ್ಭಟ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ...