Political News:
Feb:16: ಸದನ ಕಲಾಪದಲ್ಲಿ ಇಂದು ಪ್ರಸ್ತಾಪವಾದ ಅಶ್ವತ್ಥ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಕಲಾಪ ನಡೆಯುತ್ತಿದ್ದ ವೇಳೆ ಸ್ಪೀಕರ್ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಕಾಗೇರಿ ರಾಜಿನಾಮೆಗೆ ಅನೇಕರು ಮನವಿ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ವಿಧಾನಸಭೆಯ ಕಲಾಪ ನಡೆಯುತ್ತಿದ್ದಾಗ, ಮಾನ್ಯ ಶಾಸಕರಾದ ಯು.ಟಿ. ಖಾದರ್ ಅವರು ನಿನ್ನೆ ಮಂಡ್ಯದ ಬಹಿರಂಗ ಸಭೆಯೊಂದರಲ್ಲಿ ಸಚಿವರಾದ...
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...