Political News:
Feb:16: ಸದನ ಕಲಾಪದಲ್ಲಿ ಇಂದು ಪ್ರಸ್ತಾಪವಾದ ಅಶ್ವತ್ಥ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಕಲಾಪ ನಡೆಯುತ್ತಿದ್ದ ವೇಳೆ ಸ್ಪೀಕರ್ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಕಾಗೇರಿ ರಾಜಿನಾಮೆಗೆ ಅನೇಕರು ಮನವಿ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ವಿಧಾನಸಭೆಯ ಕಲಾಪ ನಡೆಯುತ್ತಿದ್ದಾಗ, ಮಾನ್ಯ ಶಾಸಕರಾದ ಯು.ಟಿ. ಖಾದರ್ ಅವರು ನಿನ್ನೆ ಮಂಡ್ಯದ ಬಹಿರಂಗ ಸಭೆಯೊಂದರಲ್ಲಿ ಸಚಿವರಾದ...
National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ.
ಕನಕಪುರ...