Saturday, September 5, 2026

Kagodu Thimmappa

ಸಾಗರದ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ: ಆಸ್ಪತ್ರೆಗೆ ದಾಖಲು

Uttara Kannada News: ಇಂದಿನಿಂದ ಸಾಗರದ ಮಾರಿಕಾಂಬಾ ಜಾತ್ರೆ ಶುರುವಾಗಿದ್ದು, ಈ ವೇಳೆ ದೇವಿಯ ದರ್ಶನಕ್ಕಾಗಿ ತೆರಳಿದ್ದ ಹಿರಿಯ ರಾಜಕೀಯ ನಾಯಕ ಕಾಗೋಡು ತಿಮ್ಮಪ್ಪ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಿಮ್ಮಪ್ಪ ಅವರಿಗೆ ಈಗಾಗಲೇ ಉಸಿರಾಟದ ಸಮಸ್ಯೆ ಮತ್ತು ಶುಗರ್ ಸಮಸ್ಯೆ ಇದ್ದು, ದೇಹದಲ್ಲಿ ಶುಗರ್ ಪ್ರಮಾಣ ಏರುಪೇರಾಗಿ, ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು...

ಕಾಗೋಡು ತಿಮ್ಮಪ್ಪರನ್ನು ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಸೂಚನೆಯೇ..?

Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img