Sunday, April 13, 2025

kagodu timmappa

ಸಾಗರದಿಂದ ಕಾಗೋಡು ತಿಮ್ಮಪ್ಪಗೆ ಕಾಂಗ್ರೆಸ್ ಟಿಕೆಟ್ ಇಲ್ಲ

political news: ಸಾಗರ: ಈಗಾಗಲೆ ಕೆಲವು ದಿನಗಳ ಹಿಂದೆ  ರಾಜ್ಯ ಕಾಂಗ್ರೆಸ್ ಪಕ್ಷ 224 ರಲ್ಲಿ 124 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನೀಡಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಟಿಕೆಟ್ ಪಡೆದ ಸಂತೋಷದಲ್ಲಿ ಅಭ್ಯರ್ಥಿಗಳು ಭರದಿಂದ ಪ್ರಚಾರ ಕೈಗೊಂಡಿರುವ ಬೆನ್ನಲ್ಲೆ ಟಿಕೆಟ್ ವಂಚಿತರಿಗೆ ಅಸಮದಾನ ಉಂಟಾಗಿದೆ. ಹಾಗಾಗಿ ಟಿಕೆಟ್ ವಂಚಿತರ ಬೆಂಬಲಿಗರು ಆಕ್ರೋಶವನ್ನು ವ್ಯಕ್ತಪಡಿಸುತಿದ್ದಾರೆ. ಈಗಾಗಲೆ ಟಿಕೆಟ್...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img