political news:
ಸಾಗರ:
ಈಗಾಗಲೆ ಕೆಲವು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಪಕ್ಷ 224 ರಲ್ಲಿ 124 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನೀಡಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಟಿಕೆಟ್ ಪಡೆದ ಸಂತೋಷದಲ್ಲಿ ಅಭ್ಯರ್ಥಿಗಳು ಭರದಿಂದ ಪ್ರಚಾರ ಕೈಗೊಂಡಿರುವ ಬೆನ್ನಲ್ಲೆ ಟಿಕೆಟ್ ವಂಚಿತರಿಗೆ ಅಸಮದಾನ ಉಂಟಾಗಿದೆ. ಹಾಗಾಗಿ ಟಿಕೆಟ್ ವಂಚಿತರ ಬೆಂಬಲಿಗರು ಆಕ್ರೋಶವನ್ನು ವ್ಯಕ್ತಪಡಿಸುತಿದ್ದಾರೆ. ಈಗಾಗಲೆ ಟಿಕೆಟ್...
ದಕ್ಷಿಣ ಚಿತ್ರರಂಗದಲ್ಲಿ ನಟಿಯರ ಕರಿಯರ್ಗೆ ವಯಸ್ಸು ಅಡ್ಡಿಯಾಗುತ್ತದೆ ಎನ್ನುವ ಮಾತನ್ನ ನಟಿ ತ್ರಿಶಾ ಕೃಷ್ಣನ್ ಮತ್ತೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ. 42ನೇ ವಯಸ್ಸಿನಲ್ಲಿಯೂ ತ್ರಿಷಾ ಟಾಪ್...