ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...