Wednesday, July 29, 2026

kalabugri

Eye test: ಕಣ್ಣಿಗೆ ಬಟ್ಟೆ ಕಟ್ಟಿದರೂ ಪುಸ್ತಕ ಓದುವ ಮಹಾ ಮೇಧಾವಿ..!

ಬೆಂಗಳೂರು: ನಾವು ಏನನ್ನಾದರೂ ಓದಬೇಕೆಂದರೆ ಮೊದಲು ಮನಸ್ಸಿನಲ್ಲಿ ಓದಿಕೊಂಡು ನಂತರ ಹೊರಗೆ ಎಲ್ಲಾರಿಗೂ ಕೇಳುವ ಹಾಗೆ ಓದುತ್ತೇವೆ ಯಾಕೆಂದರೆ ಏನನ್ನಾದರೂ ತಪ್ಪು ಓದಿದರೆ ಜನ ನಕ್ಕು ಬಿಡುತ್ತಾರೆ ಎಂದು. ಒಂದೊಂದು ಸಲ ಎಷ್ಟೇ  ನೋಡಿಕೊಂಡರೂ ಓದುವಾಗ ಪುನಃ ತಪ್ಪನ್ನು ಮಾಡುತ್ತಿರುತ್ತೇವೆ ಆದರೆ ಇಲ್ಲೊಬ್ಬ ಎಂಟು ವರ್ಷದ ಪುಟ್ಟ ಬಾಲಕ  ಕಣ್ಣಿಗೆ ಬಟ್ಟೆಕಟ್ಟಿಕೊಂಡು ಕೊಂಚವೂ ತಪ್ಪಿಲ್ಲದೆ ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img