Friday, May 29, 2026

Kalaburagi education fraud

ಹಣಕ್ಕಾಗಿ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ ಅದಲು – ಬದಲು!

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಚಿಂತೆಗೀಡಿಸುವಂತಹ ಅಕ್ರಮ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಿಎಸ್ಸಿ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಸೈದಾ ಸಾನಿಯಾ ಅವರ ಉತ್ತರ ಪತ್ರಿಕೆಯನ್ನು ಬೇರೊಬ್ಬರದೊಂದಿಗೆ ಅದಲುಬದಲಾಗಿ, ಶೂನ್ಯ ಅಂಕ ನೀಡಿರುವ ಘಟನೆ ತೀವ್ರ ಆಕ್ರೋಶ ಉಂಟುಮಾಡಿದೆ. ಈ ಪ್ರಕರಣದಲ್ಲಿ ವಿಶ್ವವಿದ್ಯಾಲಯದ ಕೆಲ ಸಿಬ್ಬಂದಿಯೇ ಹಣಕ್ಕಾಗಿ ಕೃತ್ಯ ಎಸಗಿರುವ ಆರೋಪಗಳು ಕೇಳಿಬಂದಿದ್ದು, ಪೋಷಕರಿಂದ ಹಾಗೂ ವಿದ್ಯಾರ್ಥಿಗಳಿಂದ ತೀವ್ರ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img