Thursday, June 19, 2025

Kalaburagi News

ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್

Kalaburagi News: ಕಲಬುರಗಿ: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಮಾತು ಸತ್ಯಕ್ಕೆ ಅತ್ಯಂತ ದೂರವಾಗಿದ್ದು, ಆರ್‌ಎಸ್‌ಎಸ್ (RSS) ಜಾತ್ಯತೀತ ಹಾಗೂ ಸರ್ವಹಿತ ಕಾಪಾಡುವ ಸಂಘಟನೆಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ರಾಜಕುಮಾರ್ ಪಾಟೀಲ್ ತೆಲ್ಕೂರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಆರ್‌ಎಸ್‌ಎಸ್ ಅಥವಾ ಸಂಘ ಪರಿವಾರದ ಯಾವುದೇ ಕಚೇರಿಯಲ್ಲಿ ಜಾತಿ, ವರ್ಗ...

ಧಮ್ಮಿದ್ದರೆ RSS ಬ್ಯಾನ್ ಮಾಡಲಿ : ಆರ್. ಅಶೋಕ್ ಸವಾಲ್

Kalaburagi News: ಕಲಬುರಗಿ : ಧಮ್ಮು-ತಾಕತ್ತು ಇದ್ದರೆ ಆರ್ಎಸ್ಎಸ್ (RSS) ಅನ್ನು ಕಾಂಗ್ರೆಸ್ ಬ್ಯಾನ್ ಮಾಡಲಿ ನೋಡೋಣ ಎಂದು ಕಾಂಗ್ರೆಸ್ಸಿಗರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಸವಾಲ್ ಹಾಕಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಆರ್ಎಸ್ಎಸ್ ಬ್ಯಾನ್ ಮಾಡಲು ಆಗಲಿಲ್ಲ. ಇನ್ನು ಇವರೆಲ್ಲಾ ಬಚ್ಚಾ ಎಂದು ಗುಡುಗಿದ್ದಾರೆ. ಕರ್ನಾಟಕದಲ್ಲಿ ಗುಂಡಾಗಿರಿ...

ಬಗೆದಷ್ಟು ಬಯಲಾಗುತ್ತಲೇ ಇದೆ KEA ಪರೀಕ್ಷೆ ಅಕ್ರಮ: ಅಭ್ಯರ್ಥಿಗಳಿಗೆ ಬ್ಲೂಟೂತ್ ಕೊಟ್ಟಿದ್ದ ಪಾಟೀಲ್

Kalaburagi News: ಕಲಬುರಗಿ: KEA ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಕ್ಕೆ, ವಿಷಯ ಬಗೆದಷ್ಟು ಬಯಲಾಗುತ್ತಲೇ ಇದೆ. KEA ಪರೀಕ್ಷೆ ನಡೆದ ಅಕ್ಟೋಬರ್ 28 ರಂದು ತಾನು ಡೀಲ್ ಮಾಡಿಕೊಂಡಿರುವ ಎಲ್ಲಾ ಅಭ್ಯರ್ಥಿಗಳ ಜೊತೆ ಆರ್.ಡಿ ಪಾಟೀಲ್ ಕಾಲ್ ಮಾಡಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ ವಾಟ್ಸ್ ಆ್ಯಪ್ ನಲ್ಲೆ ಅಪ್ಲಿಕೇಶನ್ ಹಾಕುವಂತೆ ಆರ್ ಡಿ ಪಾಟೀಲ್ ಚಾಟ್...

ಅಪಘಾತ “ಫಾಸ್ಟ್‌ಫುಡ್” ವ್ಯಾಪಾರಿಯ ಇಡೀ ಕುಟುಂಬವೇ ಸಾವು..

kalaburagi News: ಕಲಬುರಗಿ: ಲಾರಿಗೆ ರಭಸವಾಗಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೊಳ್ಳಿ ಕ್ರಾಸ್ ಬಳಿ ನಡೆದಿದೆ. ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ದುದನಿಯಿಂದ...
- Advertisement -spot_img

Latest News

Political News: ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Political News: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು...
- Advertisement -spot_img