Sunday, September 20, 2026

Kalaburagi News

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ED ವಶಕ್ಕೆ!

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಂದರೆ ED ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಲಬುರಗಿಯಲ್ಲಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ನಿವಾಸದ ಮೇಲೆ ಕೇಂದ್ರೀಯ ಭದ್ರತಾ ಪಡೆಯ ಬಿಗಿ ಭದ್ರತೆಯಲ್ಲಿ ಇ.ಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಪಶು ವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ...

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಮಧ್ಯಂತರ ಆದೇಶ

ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದುಬಂದಿದ್ದು, ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಿತ್ತು. ಆದರೆ ಈ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ನಿಯಮ ಉಲ್ಲಂಘನೆ...

ಆನ್‌ಲೈನ್ ಗೇಮ್‌ಗೆ ₹80,000 ಕಳೆದುಕೊಂಡು ವಿದ್ಯಾರ್ಥಿ ಸುಸೈಡ್!

ಬೀದರ್‌ನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ MBBS ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚವ್ಹಾಣ್ (21) ಎಂದು ಗುರುತಿಸಲಾಗಿದೆ. ಇವರು ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ವ್ಯಾಸಂಗ ಮಾಡುತ್ತಿದ್ದರು. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾ ನಿವಾಸಿಯಾಗಿದ್ದ ಅನಿಷ್ಕಾರ್, ವಸತಿ...

ಕಲಬುರಗಿ ‘ಆಳಂದ’ ಕ್ಷೇತ್ರದ ಮತಗಳ್ಳತನ ಬಟಾಬಯಲು!

2023ರ ವಿಧಾನಸಭಾ ಚುನಾವಣೆ ವೇಳೆ ನಡೆದಿದೆ ಎನ್ನಲಾದ ಮತ ಗಳ್ಳತನದ ಗಂಭೀರ ತನಿಖೆಗಾಗಿ SIT ಅಧಿಕಾರಿಗಳು ಬುಧವಾರ ಕಲಬುರಗಿ ನಗರದ ಐದು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ರಾಶಿ ರಾಶಿ ವೋಟರ್ ಐಡಿಗಳು, 15 ಮೊಬೈಲ್ ಫೋನ್‌ಗಳು ಮತ್ತು 7 ಲ್ಯಾಪ್‌ಟಾಪ್‌ಗಳು ಸೇರಿದಂತೆ ಹಲವಾರು ಇಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು...

ತಂದೆಯ ಮೇಲಿನ ಸೇಡಿಗೆ ರ‍್ಯಾಂಕ್‌ ಸ್ಟೂಡೆಂಟ್ ಮಗಳ ಹತ್ಯೆ!

ತಂದೆ ಮೇಲಿನ ಸೇಡಿಗೆ ರ್ಯಾಂಕ್ ಸ್ಟುಡೆಂಟ್ ಮಗಳನ್ನೇ ಕಿಡ್ನಾಪ್ ಮಾಡಿ ಕೊಂದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್ 11 ರಂದು 21ವರ್ಷದ ಭಾಗ್ಯಶ್ರೀ ಎಂಬ ಯುವತಿಯ ಕಾಣೆಯಾಗಿದ್ದಳು. ಈಗ 7 ದಿನಗಳ ನಂತರ ಆಕೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಳಖೇಡ ಗ್ರಾಮದ ಸುಲಹಳ್ಳಿ ನಿವಾಸಿಯಾಗಿದ್ದ ಭಾಗ್ಯಶ್ರೀ...

1 ಎಕರೆಗೆ ₹25,000 ಪರಿಹಾರ ಕೊಡಿ

ಉತ್ತರ ಕರ್ನಾಟಕ ರೈತರ ಪರ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ, ನಿಖಿಲ್‌ ಕುಮಾರಸ್ವಾಮಿ ದನಿ ಎತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿಹೆಚ್ಚು, ಮಳೆಯಾಗ್ತಿದ್ದು, ಅತಿವೃಷ್ಟಿಯಿಂದ ರೈತರು ಮನೆ-ಆಸ್ತಿ-ಬೆಳೆ ಕಳೆದುಕೊಂಡಿದ್ದಾರೆ. ಆದ್ರೆ, ಸರ್ಕಾರದ ಯಾರೊಬ್ಬರೂ, ರೈತರ ಕಷ್ಟ ಕೇಳಿಲ್ಲ. ನೆರೆ ಹಾನಿ ಸಮೀಕ್ಷೆಯನ್ನೂ ಮಾಡಿಲ್ಲ. ಇದಕ್ಕೆ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ರು. ಕಲಬುರಗಿಯಲ್ಲಿ...

ರೈತರ ಕಷ್ಟ ಕರಗಿಸಲು ನಿಖಿಲ್ ಹೋರಾಟ

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದ ವೇಳೆ ನಿಖಿಲ್ ಅವರು ಬೆಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ್ರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ರೈತರ ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿರುವ ನಿಖಿಲ್‌, ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ, ಕೃಷ್ಣಾ ಕಚೇರಿಯಲ್ಲಿ...

ಖರ್ಗೆ ನಿಂದನೆ ಸೂಲಿಬೆಲೆ ನಿರಾಳ : ಚಕ್ರವರ್ತಿಗೆ ಸುಪ್ರೀಂನಿಂದ‌ ಬಿಗ್ ರಿಲೀಫ್

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು. ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...

ಅವ ಯಾವ ದೊಡ್ಡ ಮನುಷ್ಯ? : ಜಮೀರ್‌ ವಿರುದ್ಧ ‌ಮತ್ತೆ ಸಿಡಿದ “ಕೈ” ಶಾಸಕ

ಕಲಬುರಗಿ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್‌ ಫೈಟ್‌ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್.‌ ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ದ ಶಾಸಕ ಪಾಟೀಲ್‌,...

ಚಿನ್ನದ ಅಂಗಡಿಗೆ ನುಗ್ಗಿ ಹಗಲು ದರೋಡೆ – ಮಾಲೀಕನ ತಲೆಗೆ ಗನ್ ಇಟ್ಟ ರಾಬರ್ಸ್‌!

ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ – ನಾಲ್ಕು ಮಂದಿ ಖದೀಮರು ಮಾಲೀಕ್ ಜುವೆಲ್ಲರ್ಸ್‌ ಅಂಗಡಿಗೆ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img