Kalaburagi News: ಕಲಬುರಗಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಈ ಮೇಲ್ ಬಂದಿದೆ. ಉದಯ್ ಸೇತುಪತಿ ಎಂಬುವವನ ಮೇಲ್ನಿಂದ ಈ ಸಂದೇಶ ಬಂದಿದ್ದು, ಈ ತಮಿಳುನಾಡಿನವನು ಎನ್ನಲಾಗಿದೆ.
ಯಾಕೆ ಈ ಬೆದರಿಕೆ ಸಂದೇಶವೆಂದು ನೋಡೋದಾದ್ರೆ, ಪೋಕ್ಸೊ ಪ್ರಕರಣದ ಆರೋಪಿಗಳಾದ ಆರ್ ಜೆ ಶರಣ್ ಜಯರಾಮ್ , ಜಲ್ಲಿಕಟ್ಟು ಜ್ಯೂಲಿ ಎಂಬುವವರನ್ನು ಕಲಬುರಗಿ ಪೋಲೀಸರು ಬಂಧಿಸಿ,...
Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸಿರುವ ಬಿಜೆಪಿಗರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಮತಬ್ಯಾಂಕ್ ರಾಜಕಾರಣಕ್ಕಿಂತ ನ್ಯಾಯವೇ ಮೇಲು ಎಂದಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ...
ಚಿತ್ತಾಪುರಲ್ಲಿ RSS ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರ, ಇಡೀ ಕಲಬುರಗಿ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟು ಮಾಡಿದೆ. ಈ ಕುರಿತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಆ ವೇಳೆ ಸಂಘಟನೆಗಳಿಂದ ವಾಗ್ವಾದ ನಡೆದಿದೆ.
ಸಭೆಯಲ್ಲಿ RSS, ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ ಹಾಗೂ ಛಲವಾದಿ ಮಹಾಸಭಾ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು....
ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್ಎಸ್ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...
ರಾಜ್ಯ ರಾಜಕೀಯದ ನವೆಂಬರ್ ಕ್ರಾಂತಿ ಒಂದೆಡೆಯಾದ್ರೆ, ಮತ್ತೊಂದೆಡೆ ಆರ್ಎಸ್ಎಸ್ ಕಿಚ್ಚು ಧಗಧಗಿಸ್ತಿದೆ. ನವೆಂಬರ್ 2ರಂದು RSS ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಾಳೆ ನಡೆಯುತ್ತಿದೆ. ಮತ್ತೊಂದು ಇಂಟ್ರೆಸ್ಟಿಂಗ್ ವಿಷ್ಯ ಅಂದ್ರೆ, ನವೆಂಬರ್ 2ರಂದು ತಮಗೂ ಮೆರವಣಿಗೆ ಮತ್ತು ಪಥಸಂಚಲನಕ್ಕೆ ಅನುಮತಿ ನೀಡುವಂತೆ, ಇತರೆ 5...
Political News: ಕಲಬುರಗಿಯಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್, ಧ್ವಜ ತೆರವು ಮಾಡಿದ್ದಕ್ಕೆ, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಸುನೀಲ್ ಕುಮಾರ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಕಲಬುರ್ಗಿ ಕಂಸ"ನಿಗೆ ಈಗ ಕನಸು ಮನಸಿನಲ್ಲೂ ಆರ್ ಎಸ್ ಎಸ್. ಸಂಘದ ಶತಮಾನೋತ್ಸವ ಸಂಭ್ರಮ ಈ ಮಹಾಶಯನಿಗೆ ಸಂಕಟವನ್ನುಂಟು ಮಾಡಿದೆ. ಕಳೆದೊಂದು ವಾರದಿಂದ ನಿದ್ದೆ ಬಿಟ್ಟು...
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಈ ಭೇಟಿಯ ವೇಳೆ ನಿರ್ಮಲಾ...
ಕರ್ನಾಟಕ ರಾಜಕೀಯದಲ್ಲಿ ಹೊಸ ತಿರುವಿಗೆ ಕಾರಣವಾದದ್ದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯ ನಿಯೋಗ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸಲು ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಅವರ ಆರೋಪವೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘವು ದೇಶದಲ್ಲಿ ಧಾರ್ಮಿಕ ಧ್ರುವೀಕರಣ ಹಾಗೂ ಸಾಮಾಜಿಕ ಭಿನ್ನತೆ ಉತ್ತೇಜಿಸುತ್ತಿದ್ದು, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಈ ಪತ್ರದ...
ಕಲಬುರಗಿಯ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಕೆಲವು ರೈತ ಸಂಪರ್ಕ ಕೇಂದ್ರಗಳಲ್ಲಿ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಎರಡು ವರ್ಷಗಳ ಹಿಂದೆ ಅವಧಿ ಮೀರಿದ ಕೀಟನಾಶಕ ಹಾಗೂ ಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಶಾಕಿಂಗ್ ಮಾಹಿತಿ ಹೊರ ಬಂದಿದೆ. ಈ ಕುರಿತಾಗಿ ಹಸಿರು ಸೇನೆ ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ...
ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್ನಲ್ಲಿ ನಡೆದಿದೆ. ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ – ನಾಲ್ಕು ಮಂದಿ ಖದೀಮರು ಮಾಲೀಕ್ ಜುವೆಲ್ಲರ್ಸ್ ಅಂಗಡಿಗೆ...
Political News: ಸರ್ಕಾರಿ ಶಾಲಾ ಮಕ್ಕಳಿಗೆ ಸರಿಯಾಗಿ ಬಿಸಿಯೂಟ ಮತ್ತು ಮೊಟ್ಟೆ ನೀಡುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದವರು ವಾಗ್ದಾಳಿ ನಡೆಸಿರುವ ಬೆನ್ನಲ್ಲೇ, ಜೆಡಿಎಸ್ ಯುವ...