Thursday, July 30, 2026

kalaburagi

ನಿಂತ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ

ಕಲಬುರಗಿ: ನಿಂತ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಮಲಾಪುರ ಬಳಿಯ ಶಾಲೆ ಬಳಿ ಘಟನೆ ನಡೆದಿದೆ. ಗೋಗಿ ತಾಂಡಾದ ನಿವಾಸಿಗಳಾದ ಗೋವಿಂದ್ ರಾಠೋಡ್ (45), ಅವರ ಸಹೋದರನ ಮಕ್ಕಳಾದ ಯುವರಾಜ್ ರಾಠೋಡ್(17), ಸೋದರಳಿಯ ರಾಹುಲ ಖೇಮು ಚೌವಾಣ್ (17) ಮೃತ ದುರ್ದೈವಿಗಳು. ನೇಪಾಳದಲ್ಲಿ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ ದೇವರ...

‘ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ’; ಪೋಸ್ಟರ್ ವಾರ್

ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ  ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ...

ಕೊಲೆಯ ಲೈವ್ ವಿಡಿಯೋ ಮಾಡಿ ಸಿಕ್ಕಿಬಿದ್ದ ಪ್ರೇಯಸಿ

ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ ಕಳೆದ...

Kalaburagi ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ..!

ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...

ಪಿಡಬ್ಲ್ಯೂಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಉಮೇಶ್ ಜಾಧವ್

ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .  ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

Kalaburagi : ಮುದ್ದು ಕಂದಮ್ಮನಿಗೆ ಪುನೀತ್ ರಾಜಕುಮಾರ್ ಎಂದು ನಾಮಕರಣ..!

ಕಲಬುರಗಿ : ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್​ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು ತಮ್ಮ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದಾರೆ....

ಹಳದಿ ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ರೂಪಾಯಿ ಸಂಪಾದಿಸುತ್ತಿರುವ ರೈತ

ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ. https://www.youtube.com/watch?v=hKc7khe1RQ4 ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img