Wednesday, October 22, 2025

#KalaburagiAccident

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ ಕರಾಳ ಮಂಗಳವಾರ ಎಂಬಂತೆ ದೇವರ ಪಾದವೇ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ನಾಲ್ವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ದೀಪಾವಳಿ...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img