Thursday, November 27, 2025

KalaburagiNews

ಸಮಾಜ ಸೇವೆಯೇ ಸಂತೋಷ್‌ ಲಾಡ್‌ ಉಸಿರು

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಸಮಾಜಿಮುಖಿ ಕಾರ್ಯಗಳಿಗೆ ಹೆಸರುವಾಸಿ. ಕಾರ್ಮಿಕ ಸಚಿವರಾದ ಮೇಲೆ ಕಾರ್ಮಿಕರ ಏಳಿಗೆಗಾಗಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇದ್ದಾರೆ. ಜೊತೆಗೆ ರಾಜ್ಯದ ಜನರಿಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇರ್ತಾರೆ. ಸೆಪ್ಟೆಂಬರ್‌ 14ರಂದು ಕಲಘಟಗಿಯ ತಮ್ಮ ಅಮೃತ ನಿವಾಸದಲ್ಲಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ರು. ಮೊದಲ ಬಾರಿಗೆ ಉಚಿತ ಶ್ರವಣ ದೋಷ ತಪಾಸಣೆ ಹಾಗೂ...

ಯತ್ನಾಳ್ ವಿರುದ್ಧ ‘ಎಫ್‌ಐಆರ್’ ದಾಖಲು!

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಆಧಾರವನ್ನಾಗಿ ಮಾಡಿಕೊಂಡು, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನಗದು ನೀಡಲಾಗುತ್ತದೆ ಎಂಬ ಅವರ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಈ ಬಗ್ಗೆ ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img