Friday, April 18, 2025

#kalaburgi district

Cauvery Water: ಕಲಬುರ್ಗಿಯಲ್ಲೂ ಭುಗಿಲೆದ್ದ ಕಾವೇರಿ ಕಾವು..!

ಕಲಬುರ್ಗಿ: ತಮಿಳುನಾಡಿಗೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ  ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ  ಕಾವೇರಿ ನೀರು...

Gruha jyothi: ಗೃಹ ಜ್ಯೋತಿ ಉದ್ಘಾಟನೆ: ಖರ್ಗೆ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು

Kalaburg:ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಗೆಲುವಿನ ನಂತರ ಸುಮಾರು ಮೂರು ತಿಂಗಳ ನಂತರ, ಕಾಂಗ್ರೆಸ್ ಶನಿವಾರದಂದು ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡುವ ಮೂಲಕ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ನೆಲವನ್ನು ಸಿದ್ಧಪಡಿಸಲು ಸಜ್ಜಾಗಿದೆ. ಈ ಪ್ರದೇಶದ ಒಟ್ಟು 41 ಸ್ಥಾನಗಳ ಪೈಕಿ 26 ವಿಧಾನಸಭಾ ಸ್ಥಾನಗಳನ್ನು ಗೆದ್ದ...

Love story-ಪ್ರೇಮಿಗಳ ಬೆಂಬಲಕ್ಕೆ ನಿಂತು ಕೊಲೆಯಾದ

ಕಲಬುರಗಿ:  ನೀವು ಈ ಸ್ಟೋರಿಯನ್ನು ಓದಿದರೆ ಗಂಡ ಹೆಂಡತಿ ಜಗಳದಲ್ಲಿ  ಕೂಸು ಬಡವಾಯಿತು ಎಂಬ ಗಾಧೆಗೆ ಸಫೋಕ್ತ ಒಂದೆನಿಸದೆ ಇರದು ಯಾಕೆಂದರೆ ಕೊಲೆ ಮಾಡಿದವರಿಗೂ ಮತ್ತು ಕೊಲೆಯಾದ ವ್ಯಕ್ತಿಗೆ ಯಾವುದೇ ಸಂಭಂದವಿಲ್ಲ ಇಬ್ಬರು ಪ್ರೇಮಿಗಳು ಮನೆಯವರ ಒಪ್ಪಿಗೆ ಇಲ್ಲದೆ ಮದುವೆ ,ಮಾಡಿಕೊಂಡು ಬಂದಿದ್ದರು ನಂತರ ಹುಡುಗಿಯ ಮನೆಯವರು ಹುಡುಗಿಯನ್ನು ನೋಡಲು ಬಂದು ತಂಟೆ ತೆಗೆದಿದ್ದರು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img