Thursday, March 26, 2026

Kalaburgi

ಕುಂಟುನೆಪ ಸಿಎಂ ಹೇಳಿ ಗ್ರಾಮವಾಸ್ತವ್ಯ ತಪ್ಪಿಸಿಕೊಂಡಿದ್ದಾರೆ- ಬಿಎಸ್ವೈ ಕೆಂಡಾಮಂಡಲ

ಬೆಂಗಳೂರು: ಕಲಬುರಗಿಯ ಹೇರೂರು ಬಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿಯವರ ಇಂದಿನ ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯ ಕಾರಣವೊಡ್ಡಿ ಇಂದಿನ ಗ್ರಾಮವಾಸ್ತವ್ಯವನ್ನು ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಕುಂಟುನೆಪ ಹೇಳಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ ಅಂತ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜನರಿಗೆ ಇಲ್ಲಸಲ್ಲದ ಭರವಸೆ ಕೊಟ್ಟು ಕೇವಲ...

ಹೆಚ್ಚಾಗ್ತಿದೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ- ಈಗ ಶುರು ದೋಸ್ತಿಗಳಿಗೆ ತಲೆನೋವು..!

ಕಲಬುರಗಿ: ಅತೃಪ್ತರ ಶಾಸಕರನ್ನ ಸಮಾಧಾನ ಮಾಡೋಕೆ ದೋಸ್ತಿಗಳೇನೋ ಅವರಿಗೆ ಸಚಿವ ಸ್ಥಾನದ ಆಫರ್ ನೀಡೋ ಯೋಜನೆಯಲ್ಲಿದ್ದಾರೆ. ಆದ್ರೆ ಈ ಮಧ್ಯೆ ಇತರೆ ಶಾಸಕರೂ ಕೂಡ ನನಗೂ ಮಂತ್ರಿಯಾಗೋ ಆಸೆ ಇದೆ ಅನ್ನೋದಕ್ಕೆ ಶುರು ಮಾಡಿದ್ದಾರೆ. ಇದೀಗ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸಚಿವರಾಗೋ ಇಂಗಿತ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್,...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img