Sunday, June 7, 2026

Kalaburgi

ಕಲಬುರ್ಗಿಯಲ್ಲಿ ಧ್ವಜಾರೋಹಣ ನೇರವೇರಿಸಿದ ಸಿಎಂ ಬೊಮ್ಮಾಯಿ..!

www.karnatakatv.net :ಕಲಬುರ್ಗಿ : ಕಲ್ಯಾಣ ಕರ್ನಾಟಕ  ಉತ್ಸವ ಹಿನ್ನಲೆಯಲ್ಲಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ. ಕಲಬುರ್ಗಿಯ ಡಿ ಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. ನಂತರ ಸರ್ದಾರ್ ವಲ್ಲಭಬಾಯಿ ಪಟೇಲ್ ಪುಸ್ಥಳಿಗೆ ಮಾಲಾರ್ಪಣೆ ಮಾಡಿ, ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ನುಡಿ ನಮನ ನುಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ...

ಕುಂಟುನೆಪ ಸಿಎಂ ಹೇಳಿ ಗ್ರಾಮವಾಸ್ತವ್ಯ ತಪ್ಪಿಸಿಕೊಂಡಿದ್ದಾರೆ- ಬಿಎಸ್ವೈ ಕೆಂಡಾಮಂಡಲ

ಬೆಂಗಳೂರು: ಕಲಬುರಗಿಯ ಹೇರೂರು ಬಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿಯವರ ಇಂದಿನ ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯ ಕಾರಣವೊಡ್ಡಿ ಇಂದಿನ ಗ್ರಾಮವಾಸ್ತವ್ಯವನ್ನು ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಕುಂಟುನೆಪ ಹೇಳಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ ಅಂತ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜನರಿಗೆ ಇಲ್ಲಸಲ್ಲದ ಭರವಸೆ ಕೊಟ್ಟು ಕೇವಲ...

ಹೆಚ್ಚಾಗ್ತಿದೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ- ಈಗ ಶುರು ದೋಸ್ತಿಗಳಿಗೆ ತಲೆನೋವು..!

ಕಲಬುರಗಿ: ಅತೃಪ್ತರ ಶಾಸಕರನ್ನ ಸಮಾಧಾನ ಮಾಡೋಕೆ ದೋಸ್ತಿಗಳೇನೋ ಅವರಿಗೆ ಸಚಿವ ಸ್ಥಾನದ ಆಫರ್ ನೀಡೋ ಯೋಜನೆಯಲ್ಲಿದ್ದಾರೆ. ಆದ್ರೆ ಈ ಮಧ್ಯೆ ಇತರೆ ಶಾಸಕರೂ ಕೂಡ ನನಗೂ ಮಂತ್ರಿಯಾಗೋ ಆಸೆ ಇದೆ ಅನ್ನೋದಕ್ಕೆ ಶುರು ಮಾಡಿದ್ದಾರೆ. ಇದೀಗ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸಚಿವರಾಗೋ ಇಂಗಿತ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್,...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img