Saturday, June 13, 2026

kalaburgii district

Police: ಶಾಸಕರ ಮನೆಯ ಆವರಣದಲ್ಲಿ ನೇಣಿಗೆ ಶರಣಾದ ವ್ಯಕ್ತಿ.!

ಕಲಬುರಗಿ: ನಗರದ ಶರಣನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಅವರ ಮನೆಯ ಆವರಣದಲ್ಲಿ ಮರಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ದೇವೇಂದ್ರ (32)ಇನ್ನು ಈ ವ್ಯಕ್ತಿ ಕಳೆದ ನಾಲ್ಕೈದು ವರ್ಷಗಳಿಂದ ಡಾ ಅಜಯ್ ಸಿಂಗ್ ಅವರು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img