Saturday, July 18, 2026

kalasa bandari

Mahadaayi- ಹೋರಾಟಕ್ಕೆ ಮುಂದಾದ ಮಹಾದಾಯಿ ರೈತರು

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಕಳೆದ ಸರ್ಕಾರವಿದ್ದಾಗಲು ರೈತರು ಹೋರಾಟ ಮಾಡಿದ್ದರು.ಆದರೆ ಬಿಜೆಪಿ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರದಿಂದ ನ್ಯಾಯ ಸಿಕ್ಕಿರಲಿಲ್ಲ. ಹಾಗಾಗಿ ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬೆನ್ನಲ್ಲೆ ಮಹಾದಾಯಿ ಯೋಜನೆಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತರು ಹೋರಾಟ ನಡೆಸಲು...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img