ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಕಳೆದ ಸರ್ಕಾರವಿದ್ದಾಗಲು ರೈತರು ಹೋರಾಟ ಮಾಡಿದ್ದರು.ಆದರೆ ಬಿಜೆಪಿ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರದಿಂದ ನ್ಯಾಯ ಸಿಕ್ಕಿರಲಿಲ್ಲ. ಹಾಗಾಗಿ ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬೆನ್ನಲ್ಲೆ ಮಹಾದಾಯಿ ಯೋಜನೆಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತರು ಹೋರಾಟ ನಡೆಸಲು...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...