Monday, September 21, 2026

kalasa bandari

Mahadaayi- ಹೋರಾಟಕ್ಕೆ ಮುಂದಾದ ಮಹಾದಾಯಿ ರೈತರು

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಕಳೆದ ಸರ್ಕಾರವಿದ್ದಾಗಲು ರೈತರು ಹೋರಾಟ ಮಾಡಿದ್ದರು.ಆದರೆ ಬಿಜೆಪಿ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರದಿಂದ ನ್ಯಾಯ ಸಿಕ್ಕಿರಲಿಲ್ಲ. ಹಾಗಾಗಿ ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬೆನ್ನಲ್ಲೆ ಮಹಾದಾಯಿ ಯೋಜನೆಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತರು ಹೋರಾಟ ನಡೆಸಲು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img