Sunday, January 25, 2026

Kalasa banduri

ಬೊಮ್ಮಾಯಿ ನೇತೃತ್ವದಲ್ಲಿ ಆರಂಭವಾದ ಹೋರಾಟಕ್ಕೆ ಸಿಗಲಿದೆಯಾ ಜಯ..!

www.karnatakatv.net :ಹುಬ್ಬಳ್ಳಿ: ಮಲಪ್ರಭೆಗೆ ಮಹದಾಯಿ ನೀರು ಹರಿಸುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಪುನಃ ಆರಂಭಿಸುವ ಕುರಿತು ವಿಧಾನಸಭೆ ಅಧಿವೇಶನದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಆಗ್ರಹಿಸಿದೆ. ನ್ಯಾಯಾಧಿಕರಣ ತೀರ್ಪು ನೀಡಿ 13.5 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ, ಈ ಹಿಂದಿನ ಸರ್ಕಾರಗಳು ಮುಂದುವರಿದ...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img