Thursday, October 23, 2025

Kalavathi

ಆರ್ಯಭಟ ಪ್ರಶಸ್ತಿಗೆ ಭಾಜನರಾದ ನೃತ್ಯ ಕಲಾವಿದೆ ಕಲಾವತಿ

ಬೆಂಗಳೂರು: ನೃತ್ಯ ಕಲಾವಿದೆ, ನೃತ್ಯ ಶಿಕ್ಷಕಿ, ನೃತ್ಯ ಸಂಯೋಜಕಿಯಾಗಿ ಎರಡು ದಶಕಗಳಿಂದ ನೃತ್ಯಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ ವಿಧೂಷಿ ಕಲಾವತಿ ಜಿ.ಎಸ್ ರವರು ಭರತನಾಟ್ಯ ವಿಭಾಗದಲ್ಲಿ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಪ್ರಾಯೋಜಿಸುವ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ನೃತ್ಯ ಕಲೆಯತ್ತ ಆಕರ್ಷಿತರಾದ ಕಲಾವತಿಯವರು ನೃತ್ಯವೇ ಜೀವ, ನೃತ್ಯವೇ ಜೀವನ ಎಂದು ಬದುಕುತ್ತಿದ್ದಾರೆ....
- Advertisement -spot_img

Latest News

ನೆಕ್ಸ್ಟ್ ಸಿಎಂ ‘ಸಾಹುಕಾರ’ ಡಿಕೆಶಿ ರಿಯಾಕ್ಷನ್ ಏನು!?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ...
- Advertisement -spot_img