Sunday, September 8, 2024

kalburagi

ರಾಜ್ಯದಲ್ಲಿ 3 ದಿನ ಮಳೆ- 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...

Dr. Rajkumar ಕಲ್ಯಾಣ ಮಂಟಪ ಖಾಸಗಿಯವರ ವಶಕ್ಕೆ

ಕುಷ್ಟಗಿ: ಇಲ್ಲಿಯ ಡಾ.ರಾಜ್‌ಕುಮಾರ್ ಹೆಸರಿನ ಕಲ್ಯಾಣ ಮಂಟಪವನ್ನು ಪುರಸಭೆ ಆಡಳಿತ ಮಂಡಳಿ ಶಾಶ್ವತ ವ್ಯಾಪಾರ ಮಳಿಗೆಯನ್ನಾಗಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮೂಲ ಆಶಯದಂತೆ ಈ ಹಿಂದೆ ಈ ಕಟ್ಟಡವನ್ನು ಕಲೆ, ಸಾಹಿತ್ಯ, ಸಾಂಸ್ಕೃತಿಕ, ಸಾರ್ವಜನಿಕ, ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿವಿಧ ಇಲಾಖೆಗಳು ಮತ್ತು ಇಲ್ಲಿಯ ಸಂಘ ಸಂಸ್ಥೆಗಳು ಬಳಕೆ ಮಾಡಿಕೊಳ್ಳುತ್ತಿದ್ದವು. ವಾಣಿಜ್ಯ ಉದ್ದೇಶ ಹೊಂದಿರದ ಕಾರಣಕ್ಕೆ ಈ ಕಟ್ಟಡಕ್ಕೆ...

Aquatic life mission ಪೂರ್ಣಗೊಳಿಸಿ : ‌ಸಚಿವ ಖೂಬಾ ಸೂಚನೆ

ಕಲಬುರಗಿ: 2023ರ ಒಳಗಾಗಿ ಜಲಜೀವನ ಮಿಷನ್ ಅಡಿ ಜಿಲ್ಲೆಯ ಎಲ್ಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಸಗೊಬ್ಬರ, ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರದ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಮನೆಗೆ ನೀರು...

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಗುಡುಗಿದ ಕೆಎಸ್ ಈಶ್ವರಪ್ಪ..!

ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ  ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...

ರಾಜ್ಯದಲ್ಲಿಂದು ಬರೋಬ್ಬರಿ 308 ಮಂದಿಗೆ ಕೊರೊನಾ ಪಾಸಿಟಿವ್: ಮೂವರು ಬಲಿ..!

ರಾಜ್ಯದಲ್ಲಿಂದು 308 ಮಂದಿಗೆ ಮಹಾಮಾರಿ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ ಕೊರೊನಾ ವೈರಸ್ ತಗುಲಿ ಮೂವರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಇಂದು ಕಲಬುರಗಿಯಲ್ಲಿ 99 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಯಾದಗಿರಿಯಲ್ಲಿ 66 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. ಬೆಂಗಳೂರಿನಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img