Tuesday, March 17, 2026

kalburgi district

ಫಿಲ್ಮಿ ಸ್ಟೈಲ್ ದರೋಡೆಗೆ ಸಾಕ್ಷಿ : ಮಾಸ್ಟರ್‌ ಮೈಂಡ್‌ನ ಬಲೆಗೆ ಬೀಳಿಸಿದ್ದೇಗೆ ಪೋಲಿಸರು?

ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್‌ ಗೆ ಟ್ವಿಸ್ಟ್‌ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...

Lokayukta-ಕಲಬುರಗಿಯಲ್ಲಿ ಲೋಕಾಯುಕ್ತರಿಂದ ಭ್ರಷ್ಟರ ಬೇಟೆ..!

ಕಲಬುರ್ಗಿ : ಲೋಕಾಯುಕ್ತ ಅಧಿಕಾರಿಗಳು ದಿನದಿಂದ ದಿನಕ್ಕೆ ಭ್ರಷ್ಟ ಅಧಿಕಾರಿಗಳನ್ನು ಮಟ್ಟ ಹಾಕಲು ಬೇಟೆಗೆ ಇಳಿದಿದ್ದು ಕಲಬುರಗಿಯ ಎರಡು ಕಡೆಗಳಲ್ಲಿ ದಾಳಿ ನಡೆಸಿ ಭ್ಟಷ್ಟರನ್ನು ಮಟ್ಟ ಹಾಕಿದ್ದಾರೆ. ಬೀದರ್ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆಯವರು ಕಲಬುರಗಿ ನಗರದ ಮಾಕಾ ಲೇಔಟ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾಗೂ ದೇವದುರ್ಗದ ಕೆಎನ್ಜಿಎನ್ಎಲ್ (KENGNL) ಇಇ (EE)...

Priyank kharge :ಕುಡಿಯುವ ನೀರಿನ ಪೂರೈಕೆಗೆ 1 ಕೊಟಿ ಅನುದಾನ

ಕಲಬುರಗಿ: ಜಿಲ್ಲೆಯ ಜೇವರ್ಗಿ ಮತ್ತುಯಡ್ರಾಮಿ ತಾಲೂಕುಗಳಲ್ಲಿ ಕುಡಿಯುವ ನೀರಿನ್ನು ಜನರಿಗೆ ತಲಿಪಿಸುವಲ್ಲಿ ಆಗಿರುವ ತೊಂದರೆಯನ್ನು ನಿರ್ವಹಣೆ ಮಾಡಲು ತುರ್ತು 1 ಕೋಟಿ ರೂ ಗಳನ್ನು ಜಿಲ್ಲಾ ಉಸ್ತುವಾರಿಗಳು ಮತ್ತು ಮಾಹಿತಿ ತಂತ್ರಜ್ಞಾನ  ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ. ಯಡ್ರಾಮಿ ಮತ್ತು ಜೇವರ್ಗಿ ತಾಲೂಕುಗಳಿಗೆ ತಲಾ ಒಂದೊಂದು ಗ್ರಾಮಗಳಿಗೆ ಒಂದರಂತೆ ಟ್ಯಾಂಕ್ ಗಳ ಮೂಲಕ ನೀರು...

ಕಲಬುರ್ಗಿಯ ಪೋಲಿಸ್ ಇಲಾಖೆಯಲ್ಲಿ ಕಾಮಪುರಾಣ

ಕಲಬುರಗಿ ಜಿಲ್ಲೆ: ಕಲಬುರಗಿ ಜಿಲ್ಲೆಯಲ್ಲಿ  ಐ ಎಸ್ ಡಿ ವಿಭಾಗದ ಎಸ್ ಪಿ ಆಗಿರುವ ಅರುಣ್  ರಂಗರಾಜನ್ ಮತ್ತು ಮಹಿಳಾ ಪಿ ಎಸ್ ಐ  ನಡುವಿನ ಅನೈತಿಕ ಸಂಭಂದ ಈಗ ಅವಳ ಗಂಡನಿಂದಲೆ ಬಟಾಬಯಲಾಗಿದೆ. ಕಲಬುರಗಿ ಪಟ್ಟಣದ ಐವಾನ್ ಶಾಹಿ ಬಡಾವಣೆಯಲ್ಲಿರುವ  ಪಿ ಡಬ್ಲೂ ಡಿ ಕ್ವಾರ್ಟರ್ ನಲ್ಲಿರುವ ಮಹಿಳಾ ಪಿ ಎಸ್ ಐ ಮತ್ತು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img