Sunday, June 28, 2026

kalburgi news

ಕಲಬುರುಗಿಯಲ್ಲಿ ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ..!

Kalaburgi News: ಕರ್ನಾಟಕ  ಅಮೃತ ಮಹೋತ್ಸವ ಹಿನ್ನೆಲೆ ಧ್ವಜಾರೋಹಣ ಕಾರ್ಯಕ್ರಮದ ಅಂಗವಾಗಿ ಸಿಎಂ ಬೊಮ್ಮಾಯಿ ಕಲಬುರುಗಿಗೆ ಆಗಮಿಸಿದ್ದರು. ಈ ಸಂದರ್ಭ ಎಸ್​ಟಿ ಹೋರಾಟ ಸಮಿತಿಯಿಂದ ಕಪ್ಪುಬಾವುಟ ಪ್ರದರ್ಶನ  ಮಾಡಲಾಯಿತು. ಕಲಬುರಗಿ ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಆದ್ರೆ ಸಿಎಂ ಆಗಮನದ ವೇಳೆ ಎಸ್ ಟಿ ಹೋರಾಟ ಸಮಿತಿ ಸದಸ್ಯರು ಕಪ್ಪುಬಾವುಟ ಪ್ರದರ್ಶನ ಮಾಡಿದ್ದಾರೆ. ಸರದಾರ್ ಪಟೇಲರ್...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img