Friday, July 31, 2026

kalburgi police station

ಫಿಲ್ಮಿ ಸ್ಟೈಲ್ ದರೋಡೆಗೆ ಸಾಕ್ಷಿ : ಮಾಸ್ಟರ್‌ ಮೈಂಡ್‌ನ ಬಲೆಗೆ ಬೀಳಿಸಿದ್ದೇಗೆ ಪೋಲಿಸರು?

ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್‌ ಗೆ ಟ್ವಿಸ್ಟ್‌ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...

ಊಟ ಬೇಡಿದ ಮುಗ್ಧ ಮಗುವಿಗೆ ಕೆಂಡದ ಕಿಡಿಯಿಂದ ಕೈ ಸುಟ್ಟ ಮಲತಾಯಿ..!

https://youtu.be/TVYTmv2MSg0 ಹಸಿವು ಅಂತ ಊಟಕ್ಕೆ ಮನೆಗೆ ಬಂದ ಮಗನ ಕೈಗಳನ್ನ‌ ಸುಟ್ಟು, ಮಂಚಕ್ಕೆ ಕೈ ಕಾಲು ಕಟ್ಟಿ ಹಿಂಸಿಸಿ ಕ್ರೌರ್ಯ ಮೆರೆದ ಮಲತಾಯಿ ಈಗ ವಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪವಿರುವ ನಾಲವಾರ ಸ್ಟೇಷನ್ ತಾಂಡದಲ್ಲಿ ಇಂತಹದೊಂದು ಅಮಾನವೀಯ ಕೃತ್ಯ ನಡೆದಿದೆ. ನಾಲವಾರ ಸಮೀಪವಿರುವ ತಾಂಡಾ ನಿವಾಸಿ ತಿಪ್ಪಣ್ಣಾ ಎಂಬುವರ ಹೆಂಡತಿ ಮೃತಪಟ್ಟಿದ್ದು,‌...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img