Wednesday, January 21, 2026

Kali Maa

Mumbai News: ಕಾಳಿ ಪ್ರತಿಮೆಗೆ ಮೇರಿ ಮಾತೆ ವೇಷ ಹಾಕಿದ ಅರ್ಚಕ ಬಂಧನ

Mumbai: ಮುಂಬೈನ ಕಾಳಿ ದೇವಿ ದೇವಸ್ಥಾನದಲ್ಲಿ ಕಾಳಿ ಪ್ರತಿಮೆಗೆ ಮದರ್ ಮೇರಿ ವೇಷ ಹಾಕಲಾಗಿತ್ತು. ಈ ಕಾರಣಕ್ಕೆ ದೇವಸ್ಥಾನದ ಅರ್ಚಕನನ್ನು ಬಂಧಿಸಲಾಗಿದೆ. ಚೆಂಬೂರ್ ಪ್ರದೇಶದ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಇಂದು ದೇವಸ್ಥಾನಕ್ಕೆ ಬಂದಿದ್ದ ಭಕ್ತರು ದೇವಿ ವೇಷ ಕಂಡು ಆತಂಕಕ್ಕೀಡಾಗಿದ್ದಾರೆ. ಬಳಿಕ ಇದು ಅರ್ಚಕರ ಕೆಲಸವೆಂದು ತಿಳಿದು, ಆಡಳಿತ ಮಂಡಳಿಗೆ ಈ ಬಗ್ಗೆ ದೂರು...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img