Tuesday, October 14, 2025

kaliyugada krishna

ಕಲಿಯುಗದ ಕೃಷ್ಣ ಶ್ಯಾಂ

www.karnatakatv.net : ರಾಯಚೂರು : ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಕೊಳಲನೂದಿ ಹಸುಗಳನ್ನ ಕರೆದರೆ, ಎಲ್ಲಿದ್ದರೂ ಹಸುಗಳು ಓಡೋಡಿ ಬರುತ್ತಿದ್ದವಂತೆ.. ಅಂತೆಯೇ ಈ ಕಲಿಯುಗದಲ್ಲಿ ಒಬ್ಬ ಕೃಷ್ಣನ ಗುಣಗಳನ್ನೇ ಹೋಲುವ ಆತನ ಹೆಸರನ್ನೇ ಇಟ್ಟುಕೊಂಡಿರುವ ಶ್ಯಾಂ ಎನ್ನುವ ವ್ಯಕ್ತಿಯೋರ್ವನಿದ್ದಾನೆ. ಈತನ ಬಳಿಗೂ ನಿತ್ಯ ಹಸುಗಳು ಗುಂಪು ಗುಂಪಾಗಿ ಓಡೋಡಿ ಬರುತ್ತವೆ. ಯಾಕೆ ಏನು ಅಂತೀರಾ.. ಈ...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img