Tuesday, August 18, 2026

Kalla

ಹಾಸನದ ಮಸೀದಿಯಲ್ಲಿ ಕಳ್ಳತನ: ಕಂಪ್ಯೂಟರ್, ಕ್ಯಾಮೆರಾ ಕದ್ದೊಯ್ದ ಕಳ್ಳ..

ಹಾಸನ : ಹಾಸನದ ಮಸೀದಿಯೊಂದರಲ್ಲಿ ಕಳ್ಳತನವಾಗಿದ್ದು, ಮಸೀದಿಗೆ ನುಗ್ಗಿರುವ ಕಳ್ಳ, ಕಂಪ್ಯೂಟರ್ ಮತ್ತು ಕ್ಯಾಮೆರಾ ಹೊತ್ತೊಯ್ದಿದ್ದಾನೆ. ಹಾಸನ ನಗರದ, ಶರೀಫ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಖುಬಾ ಮಸೀದಿಯಲ್ಲಿ ಕಳ್ಳತನವಾಗಿದೆ. ಮಸೀದಿಯ ಮುಖ್ಯದ್ವಾರದ ಬೀಗ ಮುರಿದು, ಹುಂಡಿ ಕದಿಯಲು ಪ್ರಯತ್ನಿಸಿದ್ದು, ಕಳ್ಳತನದ ದೃಶ್ಯ, ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದಾದ ಬಳಿಕ, ಕಳ್ಳ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img