Monday, June 16, 2025

Kalla

ಹಾಸನದ ಮಸೀದಿಯಲ್ಲಿ ಕಳ್ಳತನ: ಕಂಪ್ಯೂಟರ್, ಕ್ಯಾಮೆರಾ ಕದ್ದೊಯ್ದ ಕಳ್ಳ..

ಹಾಸನ : ಹಾಸನದ ಮಸೀದಿಯೊಂದರಲ್ಲಿ ಕಳ್ಳತನವಾಗಿದ್ದು, ಮಸೀದಿಗೆ ನುಗ್ಗಿರುವ ಕಳ್ಳ, ಕಂಪ್ಯೂಟರ್ ಮತ್ತು ಕ್ಯಾಮೆರಾ ಹೊತ್ತೊಯ್ದಿದ್ದಾನೆ. ಹಾಸನ ನಗರದ, ಶರೀಫ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಖುಬಾ ಮಸೀದಿಯಲ್ಲಿ ಕಳ್ಳತನವಾಗಿದೆ. ಮಸೀದಿಯ ಮುಖ್ಯದ್ವಾರದ ಬೀಗ ಮುರಿದು, ಹುಂಡಿ ಕದಿಯಲು ಪ್ರಯತ್ನಿಸಿದ್ದು, ಕಳ್ಳತನದ ದೃಶ್ಯ, ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದಾದ ಬಳಿಕ, ಕಳ್ಳ...
- Advertisement -spot_img

Latest News

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ...
- Advertisement -spot_img