Wednesday, July 29, 2026

kallekai Parishe

Bengaluru: ಇಂದಿನಿಂದ ಪ್ರಸಿದ್ಧ ಬಸವನಗುಡಿ ಕಡ್ಲೇಕಾಯಿ ಪರೀಷೆ ಆರಂಭ

Bengaluru: ಇಂದಿನಿಂದ 5 ದಿನಗಳ ಕಾಲ ಬಸವನಗುಡಿ ಕಳ್ಳೇಕಾಯಿ ಪರೀಷೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದಾರೆ. ಬಸವನಗುಡಿ ದೇವಸ್ಥಾನದ ಆವರಣದಲ್ಲಿ ತುಲಾಭಾರ ಮತ್ತು ಐದು ಎತ್ತುಗಳಿಗೆ ಕಡಲೆಕಾಯಿ ಗಿಡ ತಿನ್ನಿಸುವ ಮೂಲಕ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು. ಇನ್ನು ಈ ಬಾರಿ ಪರೀಷೆಯ ವಿಶೇಷ ಏನಂದ್ರೆ, ಇದು ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮವಾಗಲಿದೆ. ಈ ಬಗ್ಗೆ ಮಾತನಾಡಿರುವ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img