ಇಡೀ ವಿಶ್ವದಲ್ಲಿಗ ಚರ್ಚೆಯಾಗ್ತಿರೋ ಸುದ್ದಿ ಅಂದ್ರೆ ಗಗನಯಾತ್ರಿಗಳದ್ದು.. ಅದ್ರಲ್ಲೂ ಸುನೀತಾ ವಿಲಿಯನ್ಸ್ ಅವರು ಹೆಚ್ಚು ಸದ್ದು ಮಾಡ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುನೀತಾ ಅವರನ್ನ ಕೋಟ್ಯಂತರ ಜನ ಹುಡುಕುತ್ತಿದ್ದಾರೆ. ಬಾಹ್ಯಾಕಾಶಕ್ಕೆ ಹೊದಂತಾ ಸುನೀತಾ ಇನ್ನೂ ವಾಪಾಸ್ ಬಂದಿಲ್ಲ. ಅವರ ವಾಪಾಸಾತಿಯನ್ನು ಜೂನ್ 26ಕ್ಕೆ ಮುಂದೂಡಲಾಗಿತ್ತು. ಇಲ್ಲಿಯವರೆಗೆ ತಾಂತ್ರಿಕ ತೊಂದರೆಗಳನ್ನು ಸರಿಮಾಡೋದಕ್ಕೆ ಆಗೇ ಇಲ್ವಾ? ಹಾಗಾದರೆ ಬಾಹ್ಯಾಕಾಶ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...