National Political News: ಸಂಸತ್ನಿಂದ ಅಮಾನತಾದ ವಿಪಕ್ಷ ಸಂಸದರ ಎದುರಿಗೆ, ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ, ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಬಗ್ಗೆ ಮಿಮಿಕ್ರಿ ಮಾಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಗುತ್ತ ಇದನ್ನು ವೀಡಿಯೋ ಕೂಡ ಮಾಡಿದ್ದರು. ಹೀಗೆ ಮಾಡಿದ್ದು ತಪ್ಪು ಎಂದು ಬಿಜೆಪಿ ನಾಯಕರು ಸೇರಿ ಹಲವರು ಕಿಡಿಕಾರಿದ್ದರು. ಆದರೆ ಇಂದು ಮತ್ತೊಮ್ಮೆ...
Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ಪಂಜಾಬ್ನ ಮೊಹಾಲಿಯಲ್ಲಿ ಈ ಘಟನೆ...