Wednesday, September 17, 2025

kalyan karnataka

ಒಂದು ವಾರ ಭಾರೀ ಮಳೆ, ರಾಜ್ಯದಲ್ಲಿ ಫುಲ್ ಅಲರ್ಟ್! : ಗುಡುಗು ಸಹಿತ ಅಬ್ಬರಿಸಲಿರುವ ವರುಣ..

ಬೆಂಗಳೂರು : ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಒಂದು ವಾರದ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಅಲ್ಲದೆ ಇದೀಗ ಮತ್ತೆ ಕರಾವಳಿ ಭಾಗದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ರೆಡ್...

500ನೇ ಕೋಟಿಯ ಶಕ್ತಿ ಟಿಕೆಟ್ ವಿತರಿಸಿ ಸಿದ್ದು ಸರ್ಕಾರದ ಹೊಸ ಮೈಲಿಗಲ್ಲು! : ಇದುವರೆಗೂ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾದ ಹಣವೆಷ್ಟು?

ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್‌ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...

ನಮ್ಮ ತಂದೆಯ ಕಾಲದಿಂದಲೂ ಶಾಂತವಾಗಿದ್ದೇನೆ ಈ ಸಲ ಮಂತ್ರಿ ಆಗೇ ಆಗ್ತೀನಿ : ಶಾಸಕ ಡಾ. ಅಜಯ್‌ ಸಿಂಗ್‌ ವಿಶ್ವಾಸ

ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ...

Kalyana karnataka ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ (Job Recruitment) ಆರ್ಥಿಕ ಅನುಮತಿ ನೀಡಲಾಗಿದೆ. ಇಂದು ಕಲ್ಬುರ್ಗಿ ವಿಮಾನ...

ವಿವಿಧ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ.2021 -22 ನೇ ಸಾಲಿನಲ್ಲಿ ಕೊರೋನಾ ಕಾರಣದಿಂದ ಆರ್ಥಿಕ ಮಿತವ್ಯಯ ಸಾಧಿಸಲು ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹುದ್ದೆಗಳು...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img