Wednesday, July 29, 2026

kalyan mantappa

Dr. Rajkumar ಕಲ್ಯಾಣ ಮಂಟಪ ಖಾಸಗಿಯವರ ವಶಕ್ಕೆ

ಕುಷ್ಟಗಿ: ಇಲ್ಲಿಯ ಡಾ.ರಾಜ್‌ಕುಮಾರ್ ಹೆಸರಿನ ಕಲ್ಯಾಣ ಮಂಟಪವನ್ನು ಪುರಸಭೆ ಆಡಳಿತ ಮಂಡಳಿ ಶಾಶ್ವತ ವ್ಯಾಪಾರ ಮಳಿಗೆಯನ್ನಾಗಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮೂಲ ಆಶಯದಂತೆ ಈ ಹಿಂದೆ ಈ ಕಟ್ಟಡವನ್ನು ಕಲೆ, ಸಾಹಿತ್ಯ, ಸಾಂಸ್ಕೃತಿಕ, ಸಾರ್ವಜನಿಕ, ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿವಿಧ ಇಲಾಖೆಗಳು ಮತ್ತು ಇಲ್ಲಿಯ ಸಂಘ ಸಂಸ್ಥೆಗಳು ಬಳಕೆ ಮಾಡಿಕೊಳ್ಳುತ್ತಿದ್ದವು. ವಾಣಿಜ್ಯ ಉದ್ದೇಶ ಹೊಂದಿರದ ಕಾರಣಕ್ಕೆ ಈ ಕಟ್ಟಡಕ್ಕೆ...
- Advertisement -spot_img

Latest News

Banavasi News: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33...
- Advertisement -spot_img