Wednesday, August 12, 2026

kalyan mantappa

Dr. Rajkumar ಕಲ್ಯಾಣ ಮಂಟಪ ಖಾಸಗಿಯವರ ವಶಕ್ಕೆ

ಕುಷ್ಟಗಿ: ಇಲ್ಲಿಯ ಡಾ.ರಾಜ್‌ಕುಮಾರ್ ಹೆಸರಿನ ಕಲ್ಯಾಣ ಮಂಟಪವನ್ನು ಪುರಸಭೆ ಆಡಳಿತ ಮಂಡಳಿ ಶಾಶ್ವತ ವ್ಯಾಪಾರ ಮಳಿಗೆಯನ್ನಾಗಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮೂಲ ಆಶಯದಂತೆ ಈ ಹಿಂದೆ ಈ ಕಟ್ಟಡವನ್ನು ಕಲೆ, ಸಾಹಿತ್ಯ, ಸಾಂಸ್ಕೃತಿಕ, ಸಾರ್ವಜನಿಕ, ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿವಿಧ ಇಲಾಖೆಗಳು ಮತ್ತು ಇಲ್ಲಿಯ ಸಂಘ ಸಂಸ್ಥೆಗಳು ಬಳಕೆ ಮಾಡಿಕೊಳ್ಳುತ್ತಿದ್ದವು. ವಾಣಿಜ್ಯ ಉದ್ದೇಶ ಹೊಂದಿರದ ಕಾರಣಕ್ಕೆ ಈ ಕಟ್ಟಡಕ್ಕೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img