Wednesday, April 16, 2025

kalyana karnataka

Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...

ಕರ್ನಾಟಕ ಟಿವಿ ಜನವರಿ ಸರ್ವೇ. ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

karnataka TV megha survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಲ್ಯಾಣ ಕರ್ನಾಟಕ..

https://youtu.be/gPpksO4OSK8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img