Friday, May 15, 2026

#kalyana karnataka bus

kamalapura ಬಸ್ ಗೆ ಕಲ್ಲು ತೂರಿದ ಗ್ರಾಮಸ್ಥರು

ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ. ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img