Saturday, June 13, 2026

kalyana karnataka

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಭರ್ಜರಿ ಗಿಫ್ಟ್!

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಅನುದಾನ ಸಿಗಲಿದೆ. ಪ್ರತ್ಯೇಕ ಸಚಿವಾಲಯ, ಹಾಗೂ ವೈಶಿಷ್ಟ್ಯಪೂರ್ಣ ಯೋಜನೆಗಳು ದೊರೆಯಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕಲಬುರಗಿ DAR ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ....

Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...

ಕರ್ನಾಟಕ ಟಿವಿ ಜನವರಿ ಸರ್ವೇ. ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

karnataka TV megha survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಲ್ಯಾಣ ಕರ್ನಾಟಕ..

https://youtu.be/gPpksO4OSK8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img