Wednesday, August 12, 2026

Kalyana Mahotsava

ತ್ರಿಮೂರ್ತಿಗಳ ಪವಾಡ ಕ್ಷೇತ್ರದಲ್ಲಿ ಏಪ್ರಿಲ್ 1ಕ್ಕೆ ಅದ್ಧೂರಿ ರಥೋತ್ಸವ ಸಂಭ್ರಮ!

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಹಳೆ ಪಾಳ್ಯ ಗ್ರಾಮದಲ್ಲಿರುವ ಐತಿಹಾಸಿಕ ಲಕ್ಷ್ಮೀ ಜನಾರ್ದನಸ್ವಾಮಿ ದೇವಸ್ಥಾನದಲ್ಲಿ ಶತಮಾನಗಳ ಸಂಪ್ರದಾಯದ ಜಾತ್ರೆ ಸಂಭ್ರಮ ಮನೆಮಾಡಿದೆ. ಸುಮಾರು 1200 ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದಲ್ಲಿ ಮಾರ್ಚ್ 31ರಂದು ಸಂಜೆ ಕಲ್ಯಾಣ ಮಹೋತ್ಸವ ಮತ್ತು ಏಪ್ರಿಲ್ 1ರಂದು ಬ್ರಹ್ಮ ರಥೋತ್ಸವ ಜರುಗಲಿವೆ. ದೇವಾಲಯದ ಸ್ಥಳ ಪುರಾಣಕ್ಕೂ ವಿಶೇಷ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img