Friday, June 20, 2025

Kamal Hassan

Movie News: ಮೊಂಡ ಕಮಲ್ ​ಗೆ ಬಿಗ್ ಶಾಕ್! ಥಗ್ ಲೈಫ್​ಗಿಲ್ಲ ಬಿಡುಗಡೆ ಭಾಗ್ಯ!

Movie News: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಒಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು ಇದಕ್ಕೆ ಇದೀಗ...

Movie News: ವಿವಾದಕ್ಕೆ ಕಮಲ್ ಹಾಸನ್ ಲೆಕ್ಚರ್? ಫಿಲ್ಮ್ ಚೇಂಬರ್​ಗೆ ಬರೆದಿರೋ ಲೆಟರ್​ನಲ್ಲಿ ಏನಿದೆ..?

Movie News: ಕನ್ನಡ ಭಾಷೆಯ ಬಗ್ಗೆ ತಮಿಳು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಯ ವಿವಾದ ಇನ್ನು ತಣ್ಣಗಾಗಿಲ್ಲ. ಕಮಲ್ ನಟನೆಯ ಥಗ್ ಲೈಫ್ ಚಲನಚಿತ್ರದ ಬ್ಯಾನ್​ಗೆ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಮುಂದಾಗಿವೆ. ಈ ಕೂಡಲೇ ಕನ್ನಡಿಗರ ಕ್ಷಮೆಯಾಚಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಸೂಚನೆ ನೀಡಿದೆ. ಈ ನಡುವೆ ನಾನು ಕ್ಷಮೆ ಕೇಳುವುದಿಲ್ಲ...

Sandalwood News: ನಟ ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ನೀಡಿದ ನಟಿ ರಂಜಿನಿ ರಾಘವನ್

Sandalwood News: ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ಹೇಳಿದ್ದರು. ಇದಕ್ಕಾಗಿ ಕಮಲ್ ಹಾಸನ್ ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು ಎಂದು ಕೇಳಿದರೂ ಕೂಡ ಕಮಲ್ ನಾನು ಕ್ಷಮೆ ಕೇಳುವುದಿಲ್ಲವೆಂದು ಹೇಳಿದ್ದರು. ಹೀಗಾಗಿ ಅವರ ಥಗ್ ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲು ಕನ್ನಡ ಚಲನಚಿತ್ರ ಮಂಡಳಿ ನಿರ್ಧರಿಸಿದೆ. ಹೀಗಿರುವಾಗ,...

ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಕಮಲ್ ಹಾಸನ್

National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇಂದು ಸಿಎಂ ಸ್ಟಾಲಿನ್ ಅವರನ್ನು...

‘ಸೂಪರ್ ಸ್ಟಾರ್’ ಮನೆಗೆ ಭೇಟಿ ನೀಡಿದ ಕಮಲ್ ಹಾಸನ್; ಇಲ್ಲಿದೆ ರಹಸ್ಯ.!

ರಜನಿಕಾಂತ್ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಇವರು ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿಯೂ ಕೂಡ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಹಾಗೂ ಹಲವಾರು ಪ್ರಶಸ್ತಿಗಳನ್ನು ಕೂಡ ಪಡೆಕೊಂಡಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿ ಅನೇಕ ಜನರ ಜೊತೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದಾರೆ. ಇನ್ನು ತಲೈವಾ ಮತ್ತು...

‘ನಟ ಕಮಲ್ ಹಾಸನ್’ ಕೊರೋನಾ ಸೋಂಕಿನಿಂದ ಗುಣಮುಖ

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿದ್ದಂತ ನಟ, ರಾಜಕಾರಣಿ ಕಮಲ್ ಹಾಸನ್ ಅವರು, ಇಂದು ಸಂಪೂರ್ಣವಾಗಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಕುರಿತಂತೆ ಚೆನ್ನೈನ ಶ್ರೀರಾಮಚಂದ್ರ ವೈದ್ಯಕೀಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ನವೆಂಬರ್ 22 ರಂದು ಕೊರೊನಾ ವೈರಸ್ ಗೆ ಒಳಗಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಸಂಪೂರ್ಣವಾಗಿ...

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img