Sunday, September 8, 2024

kamal joins

ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಕಮಲ್.

www.karnatakatv.net : ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಜಿಲ್ಲಾ ಪಂಚಾಯತ್ ಸದಸ್ಯ ಎಲ್.ನಾಗರಾಜು ಕಮಲ್ ಅವರಿಂದು ಚಾಮರಾಜನಗರದಲ್ಲಿ ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ್ರು. ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಅವರ ಸಮ್ಮುಖದಲ್ಲಿ ವಿವಿಧ ಗ್ರಾಮಗಳ ತಮ್ಮ ಬಲಿಗರೊಂದಿಗೆ ಇಂದು ಕಮಲ್ ಬಿಎಸ್ಪಿಗೆ ಸೇರ್ಪಡೆಯಾದ್ರು. ಕಮಲ್ ಗೆ ಬಿಎಸ್ಪಿ ಮಾತೃ ಪಕ್ಷವಾಗಿದ್ದು ಪ್ರಾರಂಭದಲ್ಲಿ ಅವರು ಬಿಎಸ್ಪಿಯಲ್ಲೇ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img