Sunday, July 6, 2025

Kamal Khan

ಹೃದಯಾಘಾತದಿಂದ ಹಿರಿಯ ಟಿವಿ ಪತ್ರಕರ್ತ ಕಮಾಲ್ ಖಾನ್ ನಿಧನ

ಕಮಾಲ್‌ಖಾನ್ ಹಿರಿಯ ಟಿವಿ ಪತ್ರಕರ್ತರಾಗಿದ್ದರು, ರಾಮನಾಥ್ ಗೋಯೆಂಕಾ ಪ್ರಶಸ್ತಿ ಮತ್ತು ಗಣೇಶ್ ಶಂಕರ್ ವಿದ್ಯಾರ್ಥಿ ಪ್ರಶಸ್ತಿಯನ್ನು ಸಹ ಪಡೆದಿದ್ದರು ಮುಖ್ಯ ಸುದ್ದಿ ವಾಹಿನಿ ಎನ್‌ಡಿಟಿವಿಯಲ್ಲಿ ಕಾರ್ಯನಿರ್ವಾಹಕಾ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಅವರು ತೀವ್ರ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.61 ವಯಸ್ಸಾಗಿದ್ದ ಖಾನ್‌ರವರು ಉತ್ತರಪ್ರದೇಶದ ಲಖನೌದಲ್ಲಿರುವ ಬಟ್ಲರ್ ಕಾಲೋನಿಯ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಎನ್‌ಡಿಟಿವಿ ಖಾನ್ ರವರ ನಿಧನಕ್ಕೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img