Saturday, July 27, 2024

kamal nath

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?

National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು...

ಮೋದಿಯವರ ಗಡ್ಡವನ್ನು ಅಣಕಿಸಿದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್..!

www.karnatakatv.net: ಕೊರೊನಾ ದಿಂದ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊರೊನಾ ದಿಂದ ಕೊಂಚ ಬಿಡುವು ಸಿಕ್ಕಿದೆ ಎನ್ನುವಷ್ಟರಲ್ಲಿ ಮತ್ತೊಂದು ಜನರಲ್ಲಿ ಬೆಸರವನ್ನು ತಂದಿದೆ. ದಿನದಿಂದ ದಿನಕ್ಕೆ ಇಂಧನ ಬೆಲೆ ಏರುತ್ತಲೇ ಇದ್ದು, ಇದಕ್ಕೆ ಸಂಬoಧಿಸಿದoತೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್ ಪ್ರಧಾನಿ ಮೋದಿಯವರಿಗೆ ಅಣಕಿಸಿದ್ದಾರೆ. ಹೌದು.. ಪ್ರತಿದಿನ ಏರುತಯ್ತಿರು ಇಂಧನ ಬೆಲೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img