Saturday, July 27, 2024

kamalapur taluku

kamalapura ಬಸ್ ಗೆ ಕಲ್ಲು ತೂರಿದ ಗ್ರಾಮಸ್ಥರು

ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ. ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img